ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಚೀನಾ 1962ರ ಯುದ್ಧದಿಂದ ಭಾರತದ ಪಾಠ ಕಲಿಯಬೇಕಿದೆ ಎಂದು ಹೇಳಿತ್ತು. ಇದಕ್ಕೆ ತಿರುಗೇಟು ನೀಡಿದ್ದ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು, 1962ರ ಘಟನೆಯನ್ನು ಚೀನಾ ನಮಗೆ ನೆನಪಿಸಲು ಹೊರಟಿದೆ ಎಂದರೆ, 1962ರ ಭಾರತವೇ ಬೇರೆ, ಈಗಿನ ಭಾರತವೇ ಬೇರೆ ಎಂದೇ ಹೇಳಬೇಕಾಗುತ್ತದೆ ಎಂದಿದ್ದರು.