ನಾಗ್ಪುರದಿಂದ ಚಂದ್ರಾಪುರದ ಗಡ್ಚಿರೊಲಿ ಜಿಲ್ಲೆಗೆ ಬಸ್ ತೆರಳುತ್ತಿದ್ದ ವೇಳೆ ಬಿಜೆಪಿ ನಾಯಕ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಮಹಿಳೆ ಹೇಳಿಕೊಂಡಿದ್ದು, ಬಿಜೆಪಿ ನಾಯಕರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾಳೆ. ಬಂಧನ ಭೀತಿಯಿಂದ ರವೀಂದ್ರ ತಲೆಮರೆಸಿಕೊಂಡಿದ್ದು, ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಿಜೆಪಿ ನಾಯಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.