'ರಜನಿಕಾಂತ್ 420' ಎಂದು ಸ್ವಾಮಿ ಟ್ವೀಟ್ ಮಾಡಲು ಕಾರಣ ಏನು ಗೊತ್ತೆ!

ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಅವರು 420 ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ...
ರಜನಿಕಾಂತ್-ಸುಬ್ರಮಣಿಯನ್ ಸ್ವಾಮಿ
ರಜನಿಕಾಂತ್-ಸುಬ್ರಮಣಿಯನ್ ಸ್ವಾಮಿ
Updated on
ನವದೆಹಲಿ: ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಅವರು 420 ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. 
ಆರೋಗ್ಯ ತಪಾಸಣೆಗಾಗಿ ರಜನಿಕಾಂತ್ ಅವರು ಜೂನ್ 28ರಂದು ಅಮೆರಿಕ್ಕೆ ತೆರಳಿದ್ದರು. ಈ ವೇಳೆ ಅವರು ಕ್ಯಾಸಿನೋದಲ್ಲಿ ಗ್ಯಾಂಬ್ಲಿಂಗ್ ಆಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಆರೋಗ್ಯ ಸುಧಾರಿಸಲು ರಜನಿಕಾಂತ್ ಗ್ಯಾಂಬ್ಲಿಂಗ್ ನಡೆಸುತ್ತಿದ್ದಾರಾ? ಅವರು ಗ್ಯಾಂಬ್ಲಿಂಗ್ ಆಡಲು ಡಾಲರ್ ಎಲ್ಲಿಂದ ಬಂತು. ಈ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮಾಡಬೇಕು ಎಂದು ಸ್ವಾಮಿ ಟ್ವೀಟಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ರಜನಿಕಾಂತ್ ಅವರು ರಾಜಕೀಯಕ್ಕೆ ಬಂದರೆ ತಮಿಳುನಾಡಿನ ರಾಜಕೀಯವನ್ನು ಹಾಳು ಮಾಡುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com