ಲಾಲು ಪ್ರಸಾದ್ ಯಾದವ್ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಆರ್ ಜೆಡಿಯೊಂದಿಗಿನ ಮೈತ್ರಿಯನ್ನು ಅಂತ್ಯಗೊಳಿಸಲು ಇದು ಅತ್ಯುತ್ತಮ ಸಮಯವಾಗಿದೆ. ನಿತೀಶ್ ಕುಮಾರ್ ತಮ್ಮ ಸಂಪುಟದಲ್ಲಿರುವ ಲಾಲು ಪ್ರಸಾದ್ ಯಾದವ್ ಅವರ ಇಬ್ಬರೂ ಪುತ್ರರನ್ನು ವಜಾಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಿತ್ಯಾನಂದ ರಾಯ್ ಸಲಹೆ ನೀಡಿದ್ದಾರೆ.