ಬಿರ್ಹಾನ್ ವನಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಸೈಫುದ್ದೀನ್ ಸೋಜ್, ಬುರ್ಹನ್ ವನಿ ಪ್ರಕರಣದಲ್ಲಿ ನನಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇದ್ದಿದ್ದರೆ, ಆತನನ್ನು ಹತ್ಯೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳುತ್ತಿರಲಿಲ್ಲ. ಬದಲಾಗಿ ಮಾತುಕತೆ ನಡೆಸಿ, ಆತನನ್ನು ಉಳಿಸುತ್ತಿದೆ ಎಂದು ಹೇಳಿದ್ದಾರೆ.