ಮತ್ತೊಂಡೆಯಲ್ಲಿ ಬಿಜೆಪಿ ವಕ್ತಾರ ನೂಪುರ್ ಶರ್ಮಾ, 2002ರ ಗುಜರಾತ್ ಗಲಭೆಯ ಫೋಟೋ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿ, ಪಶ್ಚಿಮ ಬಂಗಾಳದಲ್ಲಿನ ಹಿಂಸಾಚಾರದ ವಿರುದ್ಧ ಜಂತರ್ ಮಂತರ್ ನಲ್ಲಿ ತಮ್ಮ ಪ್ರತಿಭಟನೆಯಲ್ಲಿ ಕೈಜೋಡಿಸುವಂತೆ ಕರೆ ನೀಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.