ಸಂಸ್ಕೃತಿ ಮತ್ತು ಕ್ರೀಡೆಯನ್ನು ಜೊತೆಯಾಗಿ ತರಬೇಡಿ ಎಂದು ಬಿಜೆಪಿ ಹೇಳಿತ್ತು ಆದರೆ ಇಂದು ಭಯೋತ್ಪಾದಕ ದಾಳಿಯ ರೂಪದಲ್ಲಿ ಧರ್ಮ ಮತ್ತು ರಾಜಕೀಯ ಒಟ್ಟಿಗೆ ಬಂದಿವೆ, ಶಸ್ತ್ರಗಳ ಜೊತೆಗೆ ಒಂದು ವೇಳೆ ಆ ಉಗ್ರರು ಬ್ಯಾಗ್ ಗಳಲ್ಲಿ ಗೋಮಾಂಸ ತಂದಿದ್ದರೆ ಯಾರೂ ಉಳಿಯುತ್ತಿರಲಿಲ್ಲ ಎಂದು ತಿಳಿದುಕೊಳ್ಳಬೇಕೇ? ಕೇಂದ್ರ ಸರ್ಕಾರ ಭಯೋತ್ಪಾದಕರನ್ನು ಎದುರಿಸಲು ಗೋರಕ್ಷಕರನ್ನೇಕೆ ಕಳಿಸಬಾರದು ಎಂದು ಉದ್ಧವ್ ಠಾಕ್ರೆ ಪ್ರಶ್ನಿಸಿದ್ದಾರೆ.