ಅಮರನಾಥ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರು ಮಾಡಿರುವ ಟ್ವೀಟ್ ಗೆ ಓರ್ವ ಮಹಿಳೆ ನೀಡಿದ ಪ್ರತಿಕ್ರಿಯೆ ನೀಡಿ, ಕಾಶ್ಮೀರಿಗಳ ಬಗ್ಗೆ ಯಾರೂ ಕಾಳಜಿ ಹೊಂದಿಲ್ಲ ಎಂದು ಆರೋಪಿಸಿದ್ದರು. ಇದನ್ನು ಕಂಡ ರಾಜನಾಥ್ ಸಿಂಗ್, ಎಲ್ಲಾ ಕಾಶ್ಮೀರಿಗಳು ಇನ್ನೂ ತಮ್ಮತನ ಉಳಿಸಿಕೊಂಡಿದ್ದಾರೆ. ಎಲ್ಲಾ ಕಾಶ್ಮೀರಿಗಳು ಭಯೋತ್ಪಾದಕರಲ್ಲ ಎಂದು ಹೇಳಿದ್ದಾರೆ.