ದೇಶವನ್ನು ಭಯೋತ್ಪಾದನೆ ಎಂಬ ಭೂತವು ಬಿಡದಂತೆ ಕಾಡುತ್ತಿದೆ. ಇದರಿಂದ ಜನರು ಆತಂಕದಿಂದ ಬದುಕುವಂತಾಗಿದೆ. ಇಂತಹ ಪರಿಸ್ಥಿತಿ ಬದಲಾಗಬೇಕು. ಈಗಿರುವಾಗ ನನ್ನ ಬಗ್ಗೆ ನಾನು ಹೆಚ್ಚಿಗೆ ಏನು ಮಾತನಾಡಲು ಸಾಧ್ಯವಿಲ್ಲ. ನನ್ನನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ 18 ಪಕ್ಷಗಳು ಒಮ್ಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದರು.