ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರರು ನಡೆಸಿದ್ದ ದಾಳಿಯಲ್ಲಿ 7 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಬಿಡುಗಡೆಗೊಳಿಸಿರುವ ಬ್ರಿಜ್ ಭೂಷಣ್ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟದಿದ್ದರೆ, ಮುಸ್ಲಿಮರಿಗೆ ಮೆಕ್ಕಾ ಮತ್ತು ಮದೀನಕ್ಕೆ ಹೋಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.