ಅಜ್ಮೀರ್ ಮತ್ತು ಮಲೆಗಾಂವ್ ಸ್ಫೋಟದ ಬಳಿಕ ಅಂದಿನ ಆಡಳಿತಾರೂಢ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಮೊದಲ ಬಾರಿಗೆ ಹಿಂದೂ ಉಗ್ರರು ಎಂಬ ಪದ ಬಳಸಿ, ಇದರ ಅಡಿಯಲ್ಲಿ ಭಾಗವತ್ ಅವರನ್ನು ವಿಚಾರಣೆಗೊಳಪಡಿಸುವಂತೆ ರಾಷ್ಟ್ರೀಯ ತನಿಖಾದಳ (ಎನ್ಐಎ)ದ ಮೇಲೆ ಒತ್ತಡ ಹೇರಿತ್ತು ಎಂದು ಕೆಲ ಖಾಸಗಿ ಮಾಧ್ಯಮಗಳು ವರದಿ ಮಾಡಿತ್ತು.