ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಜಿವಿಎಲ್ ನರಸಿಂಹ ರಾವ್ ಅವರು, ಕಾಂಗ್ರೆಸ್, ರಾಷ್ಟ್ರೀಯ ಜನತಾ ದಳ (ಆರ್'ಜೆಡಿ) ಪಕ್ಷಗಳು ಹಿಂದುಳಿದ ರಾಜಯಕೀಯವನ್ನು ಮಾಡುತ್ತಿದೆ. ಕೋಮವಾದಿ ರಾಜಕೀಯ, ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದು, ಬಿಜೆಪಿಯ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ರಾಜಕೀಯವನ್ನು ಪ್ರತಿನಿಧಿಸುತ್ತಿಲ್ಲ ಎಂದು ಹೇಳಿದ್ದಾರೆ.