ಶಂಕರ್ ನಾಯಕ್ ಕಳೆದ ಏಳು ವರ್ಷದ ಹಿಂದೆ ಸಾವಿತ್ರಿಯನ್ನು ವಿವಾಹವಾಗಿದ್ದ ಇವರಿಗೆ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಸಾವಿತ್ರಿ ಮತ್ತೆ ಗರ್ಭಿಣಿಯಾಗಿದ್ದಳು. ಮೊದಲೆರಡು ಮಕ್ಕಳು ಹೆಣ್ಣಾಗಿದ್ದರಿಂದ ಮೂರನೇ ಮಗುವು ಹೆಣ್ಣು ಮಗುವಾಗುತ್ತದೆ ಎಂದು ಹೆದರಿದ ಶಂಕರ್ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಹೆಂಡತಿ ಮತ್ತು ಮಗಳ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.