ಡೋಕ್ಲಾಮ್ ಗಡಿ ವಿವಾದ ಸಂಬಂಧ ಲೋಕಸಭೆಯಲ್ಲಿ ಮಾತನಾಡಿರುವ ಅವರು, ಮಿತ್ರರಾಷ್ಟ್ರ ಪಾಕಿಸ್ತಾನದೊಂದಿಗೆ ಚೀನಾ ಕೈಜೋಡಿಸಿದ್ದು, ಭಾರತದ ಮೇಲೆ ಯುದ್ಧ ಮಾಡಲು ಈಗಾಗಲೇ ಸಿದ್ಧತೆ ನಡೆಸಿದೆ. ಗಡಿ ವಿವಾದ ಸಂಬಂಧ ಭಾರತ ಸರ್ಕಾರ ತನ್ನ ನಿಲುವನ್ನು ಬದಲಾಯಿಸಬೇಕಿದ್ದು, ಗಡಿ ಭಾಗವನ್ನು ಸ್ವತಂತ್ರಗೊಳಿಸುವುದಕ್ಕೆ ಬೆಂಬಲ ವ್ಯಕ್ತಪಡಿಸಿಬೇಕಿದೆ ಎಂದು ಹೇಳಿದ್ದಾರೆ.