ದಲಿತರ ವಿಷಯಗಳ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿ ತೀವ್ರವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದ ಮಾಯಾವತಿಯವರು, ಎರಡು ದಿನಗಳ ಹಿಂದಷ್ಟೇ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆಯನ್ನು ನೀಡಿದ್ದರು. ಮಾಯಾವತಿಯರು ತಮ್ಮ ರಾಜೀನಾಮೆಯನ್ನು ಹಿಂಪಡೆಯಬೇಕೆಂದು ಉಪ ಸಭಾಪತಿ ಪಿ.ಜೆ.ಕುರಿಯನ್ ಹೇಳಿದ್ದರು.