ಪೆಟ್ರೋಲ್ ಬಂಕ್ ಪರವಾನಗಿ ಪಡೆಯಲು ತಪ್ಪು ಮಾಹಿತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ತೇಜ್ ಪ್ರತಾಪ್ ಅವರಿಗೆ ನೋಟಿಸ್ ನೀಡಲಾಗಿತ್ತು, ಪೆಟ್ರೋಲ್ ಬಂಕ್ ಪರವಾನಗಿ ಹೇಗೆ ಪಡೆದುಕೊಂಡಿರಿ ಎಂದು ವಿವರಣೇ ಕೇಳಿ ತೇಜ್ ಪ್ರತಾಪ್ ಗೆ ಭಾರತ್ ಪೆಟ್ರೋಲಿಯಂ ನಿಗಮ ನೋಟಿಸ್ ನೀಡಿತ್ತು. ತೇಜ್ ಪ್ರತಾಪ್ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿತ್ತು. ಪೆಟ್ರೋಲ್ ಪಂಪ್ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರ್ ಆರ್ ಜೆಡಿ ಸಮರ್ಥನೆ ನೀಡಿದೆ.