ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವಲ್ಲಿ ಯಡವಿದ್ದಾರೆ ಎಂದು ಆರೋಪಿ ಕಾಂಗ್ರೆಸ್ ವಘೇಲಾರನ್ನು ಪಕ್ಷದಿಂದ ಕಿತ್ತುಹಾಕಿದೆ ಎಂದು ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಗಾಂಧಿನಗರದಲ್ಲಿ ಮಾತನಾಡಿದ ವಘೇಲಾ, ಕಾಂಗ್ರೆಸ್ ಪಕ್ಷ ನನ್ನನ್ನು ಉಚ್ಛಾಟಿಸುವುದು ಬೇಡ. ನಾನೇ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.