ಇಂದು ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವ ಜಾವಡೆಕರ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ದೇಶದ ಬಡ ಜನರೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆ, ಆದ್ದರಿಂದ ಬಡವರು ನಮ್ಮೊಂದಿಗೆ ಇದ್ದಾರೆ. ದಿನದಿಂದ ದಿನಕ್ಕೆ ನಾವು ಮತ್ತಷ್ಟು ಬಲಿಷ್ಠರಾಗುತ್ತಿದ್ದೇವೆ. ಆದರೆ ನಾವು ಅವರಿಗೆ ವಿನಮ್ರರಾಗಬೇಕೆಂದು ಬಯಸುತ್ತೇವೆ ಎಂದು ಹೇಳಿದ್ದಾರೆ.