ಪ್ರತ್ಯೇಕವಾದಿ ನಾಯಕ ಎಸ್ ಎಎಸ್ ಗೀಲಾನಿ ಅಳಿಯ ಅಲ್ತಫ್ ಶಾ, ಆಯುಜ್ ಅಕ್ಬರ್, ಪೀರ್ ಸೈಫುಲ್ತಾ, ಮೆಹ್ರಾಜ್ ಕಲ್ವಾಲ್, ಶಾಹೀದ್ ಉಲ್ ಇಸ್ಲಾಮ್, ನಯೀಮ್ ಖಾನ್ ಮತ್ತು ಬಿಟ್ಟಾ ಕರಾಟೆಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪೂನಂ ಬಂಬ ಅವರು, ಎಲ್ಲಾ ಏಳು ಆರೋಪಿಗಳನ್ನು ಆಗಸ್ಟ್ 4ರ ವರೆಗೆ ಎನ್ಐಎ ವಶಕ್ಕೆ ನೀಡಿದ್ದಾರೆ.