ಅಧಿಕಾರಿಗಳ ವಿರುದ್ಧ ಕಠಿಣ ಪದ ಬಳಸಿರುವುದಕ್ಕೆ ಕಾಂಗ್ರೆಸ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದೆ. ಇದಕ್ಕೆ ಸಮರ್ಥನೆ ನೀಡಿರುವ ಬಿಜೆಪಿ ವಕ್ತಾರ ರಜನೀಶ್ ಅಗರ್ ವಾಲ್ ಮುಖ್ಯಮಂತ್ರಿಗಳು ರೈತರ ವಿಷಯದಲ್ಲಿ ಗಂಭೀರವಾದ ನಿಲುವು ತಳೆದಿದ್ದಾರೆ. ರೈತರ ಕಂದಾಯ ಕೇಸ್ ಗಳನ್ನು ಬಗೆ ಹರಿಸದೇ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರ ಎಂದು ಹೇಳಿದ್ದಾರೆ.