ಪ್ರವಾಹದಿಂದಾ ಉತ್ತರ ಗುಜರಾತ್ ಭಾರೀ ಸಂಕಷ್ಟದಲ್ಲಿ ಸಿಲುಕಿದ್ದು, 4.5 ಲಕ್ಷದ ಮೇಲೆ ಗಂಭೀರ ಪರಿಣಾಮಗಳನ್ನು ಬೀರಿದೆ. ಈ ವರೆಗೂ 39 ಸಾವಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದ್ದು, ಕಳೆದ ವಾರ ಭಾರತೀಯ ಸೇನೆ, ವಾಯುಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ನಡೆದಿ ಕಾರ್ಯಾಚರಣೆಯಲ್ಲಿ ಒಟ್ಟು 11,400 ಜನರನ್ನು ರಕ್ಷಣೆ ಮಾಡಲಾಗಿದೆ.