ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ರೈತರ ಜಮೀನನ್ನು ಸ್ವಾದೀನ ಪಡಿಸಿಕೊಂಡಿದ್ದು, 1 ವರ್ಷದ ಹಿಂದೆ ಎನ್ಎಚ್-56 ಕತೋರಾ ಗ್ರಾಮ್ ಸಬಾದ ಜಗದೀಶ್ ಪುರದಲ್ಲಿ ಕಾಮಗಾರಿ ಆರಂಭವಾಗಿದೆ. ಮೂರು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಹಾರ ನೀಡದೇ ರೈತರ ಅಂಗಡಿ, ಮನೆಗಳನ್ನು ತೆರವುಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.