ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ವಿದ್ಯಾರ್ಥಿನಿಯನ್ನು ತನ್ನ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದ ಯಶವೀರ್ ಮೇ 2ರಂದು ಆಕೆಯ ಮೇಲೆ ಬಲವಂತವಾಗಿ ಅಚ್ಯಾಚಾರ ಮಾಡಲು ಯತ್ನಿಸಿದ್ದಾನೆ. ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಹತ್ಯೆ ಮಾಡಿ ವಿದ್ಯಾರ್ಥಿನಿಯ ಮೃತದೇಹವನ್ನು ಸಿಂಬೋಲಿ ಪ್ರದೇಶದಲ್ಲಿ ಬಿಸಾಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.