ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ಅಳಿಯ ಅಲ್ತಾಫ್ ಫಂತೂಶ್, ಉದ್ಯಮಿ ಝುಹರ್ ವಟಾಲಿ, ಮಿರ್ವಾಜ್ ಉಮರ್ ಫಾರೂಕ್ ನೇತೃತ್ವದ ಅವಾಮಿ ಕ್ರಿಯಾ ಸಮಿತಿ ನಾಯಕ ಶಾಹಿದ್-ಉಲ್-ಇಸ್ಲಾಂ ಮತ್ತು ಹುರಿಯತ್ ಕಾನ್ಪರೆನ್ಸ್, ಜೆಕೆಎಲ್ಎಫ್ ಬಣಗಳ ಎರಡನೇ ಹಂತದ ಪ್ರತ್ಯೇಕತಾವಾದಿ ನಾಯಕರ ಮೇಲೆ ದಾಳಿ ನಡೆದಿದೆ.