ಇದೇ ವೇಳೆ ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ನಾಗರಿಕರನ್ನು ಹತ್ಯೆ ಮಾಡುತ್ತಿದೆ ಎಂಬ ಪಾಕಿಸ್ತಾನದ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತೀಯ ಸೇನೆ ವೃತ್ತಿಪರ ಪಡೆಯಾಗಿದ್ದು, ಯಾವುದೇ ಕಾರಣಕ್ಕೂ ನಾಗರಿಕರಿಗೆ ತೊಂದರೆಯನ್ನುಂಟು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.