ದೇಶದಲ್ಲಿರುವ ಪ್ರತೀಯೊಬ್ಬ ನಾಗರಿಕರನನ್ನು ಸಸ್ಯಾಹಾರಿಯಾಗಿ ಮಾಡಲು ಬಿಜೆಪಿ ಹೊರಟಿದೆ ಎಂಬ ಆರೋಪದ ಸಂಬಂಧ ಮುಂಬೈನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕಿಡಿಕಾರಿದ ಅವರು, ತಲೆಕೆಟ್ಟ ಕೆಲ ಜನರು ಈ ರೀತಿಯ ವಿಚಾರಗಳನ್ನು ಮಾತನಾಡುತ್ತಿದ್ದಾರೆ. ಏನನ್ನು ತಿನ್ನಬೇಕು, ಏನನ್ನು ತಿನ್ನಬಾರದು ಎಂಬುದು ಜನರ ಆಯ್ಕೆಗೆ ಬಿಟ್ಟದ್ದು ಎಂದು ಹೇಳಿದ್ದಾರೆ.