ಮುಂದಿನ ದಿನಗಳಲ್ಲಿ ಹಾಲಿನ ಬೇಡಿಕೆ ಹೆಚ್ಚಿ ಪೂರೈಕೆ ಕಡಿಮೆಯಾಗುವುದರಿಂದ ಹಾಲಿನ ಬೆಲೆ ಏರಿಕೆಯಾಗಲಿದೆ.ರೈತರು ಈಗಾಗಲೇ ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ, ಮುಂದಿನ ದಿನಗಳಲ್ಲಿ ಮತ್ತಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ರಾಜ್ಯಕ್ಕೆ ಹೊರಗಿನಿಂದ ಹಸುಗಳನ್ನು ತರಲಾಗುತ್ತಿತ್ತು. ಕೇಂದ್ರ ಈ ನೀತಿಯಿಂದಾಗಿ ಮಾಂಸದ ಬೆಲೆ ಕೂಡ ಏರಿಕೆಯಾಗಲಿದೆ ಎಂದು ಪಿಣರಾಯಿ ವಿಜಯನ್ ಅಭಿಪ್ರಾಯ ಪಟ್ಟಿದ್ದಾರೆ.