ರೈತರ ಪ್ರತಿಭಟನೆ ಬಂದಾಗ ಅಲ್ಲಿ ಭದ್ರತಾ ಪಡೆಗಳ ಅಗತ್ಯವಿರುವುದಿಲ್ಲ ಎಂದು ನನಗೆ ಅನಿಸುತ್ತಿದೆ. ಆದರೆ, ಪ್ರಸ್ತುತ ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಕೆಲ ದುಷ್ಕರ್ಮಿಗಳು ಪ್ರತಿಭಟನಾಕಾರರಂತೆ ನಟಿಸಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವಂತೆ ಮಾಡುತ್ತಿದ್ದಾರೆ. ಈಗಾಗಲೇ ಸರ್ಕಾರ ತನಿಖೆಗೆ ಆದೇಶಿಸಿದ್ದು, ತನಿಖಾ ವರದಿ ಬಳಿಕವಷ್ಟೇ ನಾವು ಕ್ರಮ ಕೈಗೊಳ್ಳಲು ಸಾಧ್ಯ ಎಂದು ತಿಳಿಸಿದ್ದಾರೆ.