ರೊಹ್ಟಗಿಯವರ ದಿಢೀರ್ ನಿರ್ಧಾರ ಸರ್ಕಾರಕ್ಕೆ ಆಘಾತವನ್ನು ತಂದಿದೆ. 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ರೊಹ್ಟಗಿ ಅವರನ್ನು ಅಟಾರ್ನಿ ಜನರಲ್ ಆಗಿ ನೇಮಕಗೊಳಿಸಲಾಗಿತ್ತು. ಇವರ ಸ್ಥಾನಕ್ಕೆ ಖ್ಯಾತ ವಕೀಲ ಹರೀಶ್ ಸಾಳ್ಮೆ ಮತ್ತು ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರ ಹೆಸರು ಚಾಲ್ತಿಯಲ್ಲಿದೆ.