ರಾಜಸ್ಥಾನದ ಉಸ್ತುವಾರಿಯಾಗಿರುವ ಕುಮಾರ್ ವಿಶ್ವಾಸ್ ಕಾಂಗ್ರೆಸ್ ಪಕ್ಷದ ಲೋಪಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ ಆದರೆ ರಾಜಸ್ಥಾನದ ಸಿಎಂ ವಸುಂಧರಾ ರಾಜೆ ಅವರನ್ನು ಪ್ರಶ್ನಿಸುವುದಿಲ್ಲ ಏಕೆ ಎಂದು ಕೇಳಿದ್ದಾರೆ. ನೀವು ಕಾಂಗ್ರೆಸ್ ವಿರುದ್ಧ ಮಾತನಾಡುತ್ತೀರಿ, ಆದರೆ ವಸುಂಧರಾ ರಾಜೆ ವಿರುದ್ಧ ಮಾತ್ರ ಮಾತನಾಡುವುದಿಲ್ಲ ಏಕೆ ಎಂದು ಟ್ವಿಟರ್ ನಲ್ಲಿ ದಿಲೀಪ್ ಪಾಂಡೆ ಕೇಳಿದ್ದಾರೆ.