ಇಂದು ತಮಿಳುನಾಡು ವಿಧಾನಸಭೆಯಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮರಿಯಪ್ಪನ್ ಅವರು, ಜಯಲಲಿತಾ ಅವರ ಸ್ಥಾನವನ್ನು ಜೈಲು ಪಾಲಾಗಿರುವ ಅವರ ಆಪ್ತೆ ವಿ.ಕೆ.ಶಶಿಕಲಾ ಅಲಂಕರಿಸಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಅವರಿಗೆ ದಾರಿ ತೋರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.