ನಿನ್ನೆಯಷ್ಟೇ ರೈತರ ಜೊತೆಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು, ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ನಾನು ಜುಲೈ ತಿಂಗಳವರೆಗೂ ಕಾಲಾವಕಾಶವನ್ನು ನೀಡುತ್ತಿದ್ದೇನೆ. ಒಂದು ವೇಳೆ ಸರ್ಕಾರ ರೈತರ ಸಾಲ ಮನ್ನಾ ಮಾಡದೇ ಹೋದಲ್ಲಿ ಬಿಜೆಪಿ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಎಚ್ಚರಿಸಿದ್ದರು.