ಇಂದು ವಿಧಾನಸಭೆಯಲ್ಲಿ ಆರ್ ಕೆ ನಗರ ಮತದರಾರಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂದಿಸಿದಂತೆ ಪ್ರತಿಪಕ್ಷದ ನಾಯಕ ಎಂ.ಕೆ.ಸ್ಟಾಲಿನ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಆರ್ ಕೆ ನಗರ ಉಪ ಚುನಾವಣೆ ವೇಳೆ ಮತದಾರರಿಗೆ ಲಂಚನ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದು ತನಿಖೆ ನಡೆಯುತ್ತಿದೆ ಎಂದರು.