ಪಿ ಆಯಕಣ್ಣು ನೇತೃತ್ವದ 16 ರೈತರಿದ್ದ ನಿಯೋಗವನ್ನು ಭಾನುವಾರಂದು ರಜನಿಕಾಂತ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿತು. ರಜನೀಕಾಂತ್ ನದಿ ಜೋಡಣೆಗಾಗಿ 1 ಕೋಟಿ ರು ಹಣ ನಮಗೆ ನೀಡಲು ಮುಂದಾದರು, ಆದರೇ ಅದನ್ನು ಪಡೆಯುವ ಅರ್ಹ ವ್ಯಕ್ತಿಗಳು ನಾವಲ್ಲ, ಆ ಹಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಎಂದು ರಜನಿ ಅವರಲ್ಲಿ ಮನವಿ ಮಾಡಿರುವುದಾಗಿ ಆಯಕಣ್ಣು ಹೇಳಿದ್ದಾರೆ.