ಲಖನೌನ ಚೌದರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಐಎಎಫ್ ವಿಮಾನದಲ್ಲಿ ಬಂದಿಲಿದಿದ್ದು ಉತ್ತರಪ್ರದೇಶದ ರಾಜ್ಯಪಾಲ ರಾಮ್ ನಾಯಕ್, ಸಿಎಂ ಯೋಗಿ ಆದಿತ್ಯನಾಥ್ ಮತ್ತು ಹಿರಿಯ ಬಿಜೆಪಿ ಮುಖಂಡರು ಬರಮಾಡಿಕೊಂಡಿದರು. ಈ ವೇಳೆ ಮಾತನಾಡಿದ ಮೋದಿ ಉತ್ತರಪ್ರದೇಶದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಬಂದಿದ್ದು ನನಗೆ ಖುಷಿ ನೀಡುತ್ತಿದೆ. ಇನ್ನು ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರವಧಿಯಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಪತದಲ್ಲಿ ನಡೆಯಲಿದೆ ಎಂದು ಹೇಳಿದರು.