ತಮಿಳು ನಿರ್ದೇಶಕ ರಾಧಕೃಷ್ಣನ್ ಪರ್ತಿಬನ್ ಅವರು ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ನಾನು ಸಹ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾಗ ಕೈಯಲ್ಲಿ ಹಣವಿಲ್ಲದೆ ನಿತ್ಯವು ಉಪ್ಪಿಟ್ಟು ತಿಂದು ಜೀವನ ಸಾಗಿಸುತ್ತಿದ್ದೇ. ಇಂದು ಕೂಡ ಸಾಕಷ್ಟು ಜನರ ಸಹ ನಿರ್ದೇಶಕರು ಉಪ್ಪಿಟ್ಟಿನ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಘೋಷಣೆ ಮಾಡಬೇಕು ಎಂದು ತಮಾಷೆ ಮಾಡಿದ್ದರು.