ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿರುವ ಬಹದ್ದೂರ್ ಗುರುವಾರ ಬೆಳಗಿನ ಜಾವ 1.30ರ ಸುಮಾರಿಗೆ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬಂದಿದ್ದ. ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿದ್ದ ಅಮ್ರಿತ್ ಗೆ ಭೂತವೊಂದು ತಾನು ಹೇಳಿದಂತೆ ಮಾಡದೇ ಹೋದರೆ, ಮತ್ತೊಬ್ಬಳು ಮಗಳನ್ನು ಬಲಿ ಪಡೆಯುತ್ತೇನೆಂದು ಬೆದರಿಕೆ ಹಾಕಿದ್ದು, ಈ ಕಾರಣದಿಂದ ಮಗಳ ಕಿವಿಯನ್ನು ಕತ್ತರಿಸಿದ್ದಾನೆಂದು ತಿಳಿಸಿದ್ದಾರೆ.