ಅನನ್ಯತೆ, ವೈವಿಧ್ಯತೆಯೇ ಭಾರತದ ಬಹುದೊಡ್ಡ ಶಕ್ತಿ: ಪ್ರಧಾನಿ ಮೋದಿ

ದೇಶದಾದ್ಯಂತ ಈದ್ ಆಚರಣೆ ಹಾಗೂ ಜಗನ್ನಾಥ ರತ ಯಾತ್ರೆಯನ್ನು ನಡೆಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Updated on
ನವದೆಹಲಿ: ದೇಶದಾದ್ಯಂತ ಈದ್ ಆಚರಣೆ ಹಾಗೂ ಜಗನ್ನಾಥ ರತ ಯಾತ್ರೆಯನ್ನು ನಡೆಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು ಜಗನ್ನಾಥ ಬಡವರು ದೇವರಾಗಿದ್ದಾರೆ. ಹಬ್ಬಗಳಿಂದ ನಾಗರಿಕರು ಸ್ಫೂರ್ತಿ ಪಡೆಯಬೇಕು. ಸಂತೋಷವನ್ನು ಹಂಚಬೇಕು. ದೇಶವನ್ನು ಮುನ್ನಡೆಸಬೇಕು ಎಂದು ಹೇಳಿದ್ದಾರೆ. 
ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಮುಸಲ್ಮಾನ ಬಾಂಧವರು ಇಂದಿನಿಂದ ಶ್ರದ್ಧಾ ಭಕ್ತಿಯಿಂದ ಈಗ್ ಹಬ್ಬವನ್ನು ಆಚರಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com