ಮುನೀರ್ ಅವರು ಬರೆದಿರುವ ಪತ್ರ ಇದೀಗ ಬಹಿರಂಗಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯಾತ್ರೆ ಹಿನ್ನಲೆಯಲ್ಲಿ ಪೊಲೀಸ್, ಸೇನೆ, ಗಡಿ ಭದ್ರತಾ ಪಡೆ, ಸಿಆರ್ ಪಿಎಫ್ ನ ಸುಮಾರು 35 ಸಾವಿರದಿಂದ 40 ಸಾವಿರ ಭದ್ರತಾ ಸಿಬ್ಬಂದಿಗಳು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಸುಮಾರು 4 ಸಾವಿರ ಯಾತ್ರಾರ್ಥಿಗಳು ಮೊದಲ ಸುತ್ತಿನ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.