ನಿನ್ನೆ ಮಂಜುಳಾ ಸಾವಿನ ಕುರಿತು ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದ ಇಂದ್ರಾಣಿ ಮುಖರ್ಜಿ, ಜೈಲಿನ ಸಿಬ್ಬಂದಿ ಮಂಜುಳಾ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನಾನು ಮತ್ತು ಇತರೆ ಖೈದಿಗಳು ಬಾಗಿಲಿನ ರಂಧ್ರದ ಮೂಲಕ ನೋಡಿದ್ದೇವೆ. ಆದರೆ ಇದನ್ನು ಕೋರ್ಟ್ ನಲ್ಲಿ ಹೇಳಿದರೆ ನೀವು ಅದೇ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಜೈಲು ಸಿಬ್ಬಂದಿ ಎಚ್ಚರಿಸಿರುವುದಾಗಿ ತಿಳಿಸಿದ್ದರು,