ಬಿಹಾರ: ಭಾರತವನ್ನು ಸ್ವಚ್ಛವಾಗಿರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜನೆಯ ಮೂಲಕ ಜನಜಾಗೃತಿ ಮೂಡಿಸುತ್ತಿರುವುದು ಒಂದೆಡೆಯಾದರೆ, ಅವರದ್ದೇ ಸಂಪುಟ ಸಹೋದ್ಯೋಗಿ ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ಸ್ವಚ್ಛ ಭಾರತವನ್ನು ಸಾರ್ಥಕಗೊಳಿಸಿದ್ದು ಕೇಂದ್ರ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದ್ದಾರೆ.