ದೇಶದ ದೊಡ್ಡ ಕಪಟಿಯೇ ಪ್ರಧಾನಿ ಮೋದಿ. ಅವರು ಹೇಳುವುದೇ ಒಂದು, ಮಾಡುವುದೇ ಇನ್ನೊಂದು. ಮಾತನಾಡುವ ಬದಲು ಮೋದಿಯವರು ಗೋರಕ್ಷಕರನ್ನು ಹಿಡಿದು ಜೈಲಿಗೆ ಕಳುಹಿಸಬೇಕು. ಗೋರಕ್ಷಕರು ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಗೋವುಗಳನ್ನು ಯಾರು ಮಾರುತ್ತಿದ್ದಾರೆ, ಯಾರು ಕೊಳ್ಳುತ್ತಿದ್ದಾರೆ. ಇದನ್ನು ಕಂಡು ಹಿಡಿಯಲು ಸರ್ಕಾರ ಹೊಸ ನಿಯಮವನ್ನು ಜಾರಿಗೆ ತರಬೇಕಿದೆ.