ತಮಿಳುನಾಡಿನ ಅನ್ನದ ಪಾತ್ರೆ ಎಂದೇ ಕರೆಯಲಾಗುವ ತಂಜಾವೂರು ಚೆನ್ನೈನಿಂದ ೩೫೦ ಕಿಲೋಮೀಟರ್ ದೂರದಲ್ಲಿದೆ. ರಾಮದಾಸ್ ಅವರು ತಿಳಿಸುವಂತೆ ಮುಂದುವರೆದ ರಾಷ್ಟಗಳಲ್ಲಿ, ಜನ ವಿರಳವಾಗಿರುವ ಪ್ರದೇಶಗಳಲ್ಲಿ ಪೈಪ್ಲೈನ್ ಗಳನ್ನೂ ಹಾಕುತ್ತಾರೆ ಆದರೆ ಒ ಎನ್ ಜಿ ಸಿ ಅತಿ ಹೆಚ್ಚು ಜನನಿಬಿಡ ಪ್ರದೇಶದಲ್ಲಿ ಈ ಪೈಪ್ಲೈನ್ ಗಳನ್ನು ಹಾಕಿದ್ದು, ಇದು ಅಸುರಕ್ಷಿತ ಎಂದಿದ್ದಾರೆ.