ನಂತರ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ಕಿಡಿಕಾರಿದ ಅವರು, ಕ್ರಿಮಿನಲ್ ಅಭ್ಯರ್ಥಿಗಳಿಗೆ ಪಕ್ಷದಲ್ಲಿ ಟಿಕೆಟ್ ಗಳನ್ನು ನೀಡಿದರೆ, ಗುಂಡಾರಾಜ್ಯಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಹಾಗೂ ಜಾತಿ ಆಧಾರಿತ ರಾಜಕೀಯ ಮಾಡಲು ದಾರಿ ಮಾಡಿದಂತಾಗುತ್ತದೆ. ಅಖಿಲೇಶ್ ಅವರು ಒಂದು ಎಕ್ಸ್ ಪ್ರೆಸ್ ವೇಯನ್ನು ನಿರ್ಮಾಣ ಮಾಡಿದ್ದರೆ, ನಮ್ಮ ಕೇಂದ್ರ ಸಚಿವ ನಿತೀಶ್ ಗಡ್ಕರಿ ಯವರು ಕೇಂದ್ರ ಸರ್ಕಾರ ನೀಡಿದ್ದ ಟೆಂಡರ್ ಗಳ ಪೈಕಿ ಈಗಾಗಲೇ ಅರ್ಧದಷ್ಟು ಪೂರ್ಣಗೊಳಿಸಿ 255 ಹೆದ್ದಾರಿಗಳನ್ನು ನಿರ್ಮಾಣ ಮಾಡಿದ್ದಾರೆಂದು ವ್ಯಂಗ್ಯವಾಡಿದ್ದಾರೆ.