ಕಡು ಬಡತನದಲ್ಲಿರುವ ಬಡವರಿಗೆ, ನಮ್ಮ ನೆಚ್ಚಿನ ಮಕ್ಕಳಿಗೆ ಸಹಾಯ ಮಾಡುವ ಬದಲು, ಅವರನ್ನು ಇನ್ನು ಕೆಳಗೆ ಹಾಕಲಾಗುತ್ತಿದೆ. ಅವರ ಹಕ್ಕನ್ನೇ ಕಿತ್ತುಕೊಳ್ಳಲಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ. ಜನರು ಆಧಾರ್ ನಿಂದಾಗಿ ತಮ್ಮ ಖಾಸಗಿತನವೆಂಬುದನ್ನು ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರ ಇಷ್ಟೊಂದು ಋಣಾತ್ಮಕವೇಕೆ ಆಗುತ್ತಿದೆ? ದೇಶದಲ್ಲಿರುವ ನಾವು ಇದನ್ನು ಖಂಡಿಸಲೇಬೇಕು ಎಂದು ತಿಳಿಸಿದ್ದಾರೆ.