2014ರಲ್ಲಿ ಲಖನೌದಲ್ಲಿರುವ ತಮ್ಮ ನಿವಾಸಕ್ಕೆ ಮಹಿಳೆಯೊಬ್ಬರನ್ನು ಕೆರೆಸಿಕೊಂಡಿದ್ದ ಪ್ರಜಾಪತಿಯವರು, ತಮ್ಮ ಚೇಲಾಗಳೊಂದಿಗೆ ಸೇರಿಕೊಂಡು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು ಎಂದು ಸಂತ್ರಸ್ತ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ಉತ್ತರಪ್ರದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಆಗಿನಿಂದಲೂ ಈ ಪ್ರಕರಣ ವಿಚಾರಣೆ ಹಂತದಲ್ಲಿದೆ.