ಮಾರ್ಚ್. 22 ರಂದು ನಡೆಯಲಿರುವ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಹೊರಡಿಸುವ ಸಾಧ್ಯತೆಗಳಿದ್ದು, ಈ ಹಿನ್ನಲೆಯಲ್ಲಿ ಆರೋಪ ಎದುರಿಸುತ್ತಿರುವ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳು ಮನೋಹರ ಜೋಷಿ, ಕೇಂದ್ರ ಸಚಿವೆ ಉಮಾ ಭಾರತಿ, ರಾಜಸ್ತಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಮತ್ತು ಮತ್ತಿತರ ನಾಯಕರಿಗೆ ಬಾಬ್ರಿ ಮಸೀದಿ ರೂಪದಲ್ಲಿ ಕಂಟಕ ಎದುರಾಗಿದೆ.