ಕಳಪೆ ಸಾಧನೆ ಸಾಧ್ಯತೆಯ ಹೊರತಾಗಿಯೂ ಎಸ್ ಪಿಯೊಂದಿಗಿನ ಮೈತ್ರಿಯ ಸಾಧ್ಯತೆಯನ್ನು ತಿರಸ್ಕರಿಸಿರುವ ಮಾಯಾವತಿ ನೇತೃತ್ವದ ಬಿಎಸ್ ಪಿಯ ಮನವೊಲಿಕೆ ಮಾಡಲು ಯತ್ನಿಸುತ್ತಿರುವ ಅಖಿಲೇಶ್ ಯಾದವ್ ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಜಾತ್ಯಾತೀತ ಶಕ್ತಿಗಳು ಒಂದಾಹಬೇಕು, ಕೋಮುವಾದಿಗಳನ್ನು ತಡೆಗಟ್ಟುವುದು ಜಾತ್ಯಾತೀತ ಶಕ್ತಿಗಳ ಕರ್ತವ್ಯ, ಜವಾಬ್ದಾರಿ ಎಂದು ಅಖಿಲೇಶ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.