ವಿಚಾರಣೆ ವೇಳೆ ವಿದ್ಯಾಭ್ಯಾಸದ ಕುರಿತು ಪೋಷಕರು ಒತ್ತಡ ಹೇರಿದ್ದರಿಂದಾಗಿ ಇಬ್ಬರು ಯುವಕರು ಭಾರತ ಗಡಿಯೊಳಗೆ ಬಂದಿದ್ದರು ಎಂದು ತಿಳಿದುಬಂದಿತ್ತು. ಪ್ರಕರಣದ ವಿಚಾರಣೆ ಬಳಿಕ ಎನ್ ಐಎ ಇಬ್ಬರನ್ನು ಸೇನೆಯ ಸುಪರ್ದಿಗೆ ಒಪ್ಪಿಸಿತ್ತು. ಇದೀಗ ಸೇನಾಧಿಕಾರಿಗಳು ಇಬ್ಬರು ಯುವಕರನ್ನು ಪಾಕಿಸ್ತಾನ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.