ಬಡವರು, ಯುವಕರು, ಮಹಿಳೆಯರು, ಹಿಂದುಳಿದ ಜನರು ಹಾಗೂ ರೈತರಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡುತ್ತಿರುವ ಉತ್ತಮ ಕೆಲಸಗಳು ಜನರಿಗೆ ತಲುಪಿದೆ ಎಂಬುದು ಇದರಿಂದ ತಿಳಿಯುತ್ತಿದೆ. ಜನರು ಮೋದಿಯವರ ಮೇಲಿಟ್ಟಿರುವ ನಂಬಿಕೆ ಫಲಿತಾಂಶದ ಮೂಲಕ ತಿಳಿಯುತ್ತಿದೆ. ಭ್ರಷ್ಟಾಚಾರ ಹಾಗೂ ಅಧಿಕಾರ ರಾಜಕೀಯದ ಮೇಲೆ ಜನರು ಆಸಕ್ತಿಯನ್ನು ಕಳೆದುಕೊಂಡಿದ್ದಾರೆಂದು ಕೊಹ್ಲಿ ಹೇಳಿದ್ದಾರೆ.